ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm