ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm