ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm