ಬ್ರೇಕಿಂಗ್ ನ್ಯೂಸ್
09-09-21 12:42 pm Headline Karnataka News Network ಕ್ರೈಂ
ಮುಂಬೈ, ಸೆ.9 : 13 ವರ್ಷದ ಬಾಲಕಿಯನ್ನು 15ಕ್ಕೂ ಹೆಚ್ಚು ಕಾಮುಕರು ಸೇರಿ ಎರಡು ದಿನಗಳ ಪರ್ಯಂತ ವಿವಿಧ ಕಡೆಗಳಿಗೆ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ.
ಆಗಸ್ಟ್ 31ರಂದು ರಾತ್ರಿ 13 ವರ್ಷದ ಹುಡುಗಿಯೊಬ್ಬಳು ತನ್ನ ಗೆಳೆಯ ರೈಲಿನಲ್ಲಿ ಬರುತ್ತಾನೆಂದು ಪುಣೆ ರೈಲ್ವೇ ಸ್ಟೇಶನಿಗೆ ತೆರಳಿದ್ದಳು. ಆದರೆ, ನಿಗದಿತ ರೈಲಿನಲ್ಲಿ ಗೆಳೆಯ ಬರದೇ ಇದ್ದುದರಿಂದ ರೈಲ್ವೇ ಪ್ಲಾಟ್ ಫಾರಂನಲ್ಲಿ ನಿಂತುಕೊಂಡಿದ್ದ ಹುಡುಗಿಯನ್ನು ಆಟೋ ಚಾಲಕರಿಬ್ಬರು ನಿನ್ನನ್ನು ಮನೆಗೆ ಬಿಡುತ್ತೇವೆಂದು ಹೇಳಿ ಹತ್ತಿಸಿಕೊಂಡಿದ್ದಾರೆ. ಆನಂತರ ಬೇರೆಯದೇ ಜಾಗಕ್ಕೆ ಕೊಂಡೊಯ್ದು ಅಲ್ಲಿ ಬೇರೆ ಕೆಲವರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಅಲ್ಲದೆ, ಆಕೆಯನ್ನು ಮರುದಿನ ಇನ್ನಿತರ ಕೆಲವು ಯುವಕರು ಸೇರಿಕೊಂಡು ಬೇರೆ ಬೇರೆ ಕಡೆಗಳಿಗೆ ಸುತ್ತಾಡಿಸಿ, ಲಾಡ್ಜ್, ಹೊಟೇಲ್, ನಿಗೂಢ ಜಾಗಗಳಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದಾರೆ. ಎರಡು ದಿನಗಳ ಬಳಿಕ ಮುಂಬೈಗೆ ತೆರಳುವ ಬಸ್ಸಿನಲ್ಲಿ ಹುಡುಗಿಯನ್ನು ಆರೋಪಿಗಳು ಬಿಟ್ಟಿದ್ದು, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ನಿನ್ನ ಹೆತ್ತವರನ್ನು ಸಾಯಿಸುತ್ತೇವೆಂದು ಬೆದರಿಸಿದ್ದಾರೆ. ಆನಂತರ, ಹುಡುಗಿ ತನ್ನ ಗೆಳೆಯನಿಗೆ ಫೋನ್ ಮಾಡಿದ್ದು ವಿಷಯ ತಿಳಿಸಿದ್ದಲ್ಲದೆ, ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಆಕೆ ನೀಡಿದ ಸುಳಿವು ಆಧರಿಸಿ, ಬೇರೆ ಬೇರೆ ಕಡೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಪೈಕಿ ಆರು ಮಂದಿ ಆಟೋ ಚಾಲಕರಾಗಿದ್ದು, ನಾಲ್ವರು ರೈಲ್ವೇ ಸ್ಟೇಶನ್ ಸಿಬಂದಿಯಾಗಿದ್ದರು. ಹುಡುಗಿಯ ಗೆಳೆಯನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
Fourteen have been arrested for allegedly kidnapping and raping a 13-year-old girl in Maharashtra's Pune, the police said today. The girl has been admitted to a hospital and is undergoing treatment.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm