ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm