ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am