ಬ್ರೇಕಿಂಗ್ ನ್ಯೂಸ್
10-09-21 01:25 pm Headline Karnataka News Network ಕ್ರೈಂ
ಹಾಸನ, ಸೆ.10: ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ. ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ರಘು ಅವರ ಮನೆಯಲ್ಲಿ ಅಕ್ಟೋಬರ್ 1 ಮತ್ತು 2 ರಂದು ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.
ಪರಿಚಯಸ್ಥರಿಂದಲೇ ಕೃತ್ಯ ಶಂಕೆ!
ಬ್ಯಾಂಕಿನಿಂದ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದೆ. ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಕಂಡುಬರುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಾಸನದ ಎಸ್ಪಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಆಗಮಿಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm