ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am