ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm