ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm