ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am