ಬ್ರೇಕಿಂಗ್ ನ್ಯೂಸ್
08-09-20 05:05 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯವರು (ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಅವರನ್ನು ಗ್ರಿಲ್ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ಸುನು ಶಾಂತ್ ಸಿಂಗ್ ರಜಪೂತ್ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್ಗೆ ಎಂಟ್ರಿಯಾದ ನಂತರ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.

ಬರೀ ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm