ಬ್ರೇಕಿಂಗ್ ನ್ಯೂಸ್
08-09-20 05:05 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯವರು (ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಅವರನ್ನು ಗ್ರಿಲ್ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ಸುನು ಶಾಂತ್ ಸಿಂಗ್ ರಜಪೂತ್ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್ಗೆ ಎಂಟ್ರಿಯಾದ ನಂತರ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.

ಬರೀ ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm