ಬ್ರೇಕಿಂಗ್ ನ್ಯೂಸ್
08-09-20 05:05 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯವರು (ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಅವರನ್ನು ಗ್ರಿಲ್ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ಸುನು ಶಾಂತ್ ಸಿಂಗ್ ರಜಪೂತ್ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್ಗೆ ಎಂಟ್ರಿಯಾದ ನಂತರ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.

ಬರೀ ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am