ಬ್ರೇಕಿಂಗ್ ನ್ಯೂಸ್
08-09-20 05:05 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯವರು (ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಅವರನ್ನು ಗ್ರಿಲ್ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ಸುನು ಶಾಂತ್ ಸಿಂಗ್ ರಜಪೂತ್ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್ಗೆ ಎಂಟ್ರಿಯಾದ ನಂತರ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.
ಬರೀ ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm