ಬ್ರೇಕಿಂಗ್ ನ್ಯೂಸ್
11-09-21 12:57 pm Headline Karnataka News Network ಕ್ರೈಂ
ಮುಂಬೈ, ಸೆ.11: 32 ವರ್ಷದ ಯುವತಿಯನ್ನು ರಸ್ತೆ ಬದಿಯಲ್ಲೇ ಅತ್ಯಾಚಾರ ನಡೆಸಿ, ವಿಕೃತವಾಗಿ ಕಿರುಕುಳ ನೀಡಿದ ಘಟನೆ ಅಂಧೇರಿಯಲ್ಲಿ ಬೆಳಕಿಗೆ ಬಂದಿದ್ದು 45 ವರ್ಷದ ವ್ಯಕ್ತಿಯನ್ನು ಸಾಕಿನಾಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಧೇರಿಯ ಸಾಕಿನಾಕದ ಖೈರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು ನಸುಕಿನ ಮೂರು ಗಂಟೆ ವೇಳೆಗೆ ಪೊಲೀಸರಿಗೆ ಕರೆ ಬಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಅಲ್ಲಿ ನಿಂತಿದ್ದ ಟೆಂಪೋದಲ್ಲಿ ಪತ್ತೆಯಾಗಿದ್ದಾಳೆ. ಹೊರಗಡೆ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡು ಬಿದ್ದಿದ್ದ. ಪೊಲೀಸರು ಯುವತಿಯನ್ನು ರಾಜವಾಡಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಪರಿಶೀಲಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವಿಕೃತವಾಗಿ ಕಿರುಕುಳ ಕೊಟ್ಟು ಹಲ್ಲೆ ನಡೆಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ರೇಪ್ ಮತ್ತು ಹಲ್ಲೆ ನಡೆಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ. ಯುವತಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಘಟನೆ ನಡೆಯುವಾಗ ಸ್ಥಳದಲ್ಲಿದ್ದುದು ಕಂಡುಬಂದಿತ್ತು. ಹಲ್ಲೆ ನಡೆಸಿದ್ದು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ, ಹಲವರು ಸೇರಿ ಕೃತ್ಯ ನಡೆಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The 32-year-old woman raped and brutalised inside a stationary tempo in suburban Mumbai's Sakinaka in the early hours of Friday has died while being treated at a local hospital.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm