ಬ್ರೇಕಿಂಗ್ ನ್ಯೂಸ್
11-09-21 12:57 pm Headline Karnataka News Network ಕ್ರೈಂ
ಮುಂಬೈ, ಸೆ.11: 32 ವರ್ಷದ ಯುವತಿಯನ್ನು ರಸ್ತೆ ಬದಿಯಲ್ಲೇ ಅತ್ಯಾಚಾರ ನಡೆಸಿ, ವಿಕೃತವಾಗಿ ಕಿರುಕುಳ ನೀಡಿದ ಘಟನೆ ಅಂಧೇರಿಯಲ್ಲಿ ಬೆಳಕಿಗೆ ಬಂದಿದ್ದು 45 ವರ್ಷದ ವ್ಯಕ್ತಿಯನ್ನು ಸಾಕಿನಾಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಧೇರಿಯ ಸಾಕಿನಾಕದ ಖೈರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು ನಸುಕಿನ ಮೂರು ಗಂಟೆ ವೇಳೆಗೆ ಪೊಲೀಸರಿಗೆ ಕರೆ ಬಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಅಲ್ಲಿ ನಿಂತಿದ್ದ ಟೆಂಪೋದಲ್ಲಿ ಪತ್ತೆಯಾಗಿದ್ದಾಳೆ. ಹೊರಗಡೆ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡು ಬಿದ್ದಿದ್ದ. ಪೊಲೀಸರು ಯುವತಿಯನ್ನು ರಾಜವಾಡಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಪರಿಶೀಲಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವಿಕೃತವಾಗಿ ಕಿರುಕುಳ ಕೊಟ್ಟು ಹಲ್ಲೆ ನಡೆಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ರೇಪ್ ಮತ್ತು ಹಲ್ಲೆ ನಡೆಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ. ಯುವತಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಘಟನೆ ನಡೆಯುವಾಗ ಸ್ಥಳದಲ್ಲಿದ್ದುದು ಕಂಡುಬಂದಿತ್ತು. ಹಲ್ಲೆ ನಡೆಸಿದ್ದು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ, ಹಲವರು ಸೇರಿ ಕೃತ್ಯ ನಡೆಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The 32-year-old woman raped and brutalised inside a stationary tempo in suburban Mumbai's Sakinaka in the early hours of Friday has died while being treated at a local hospital.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm