ಬ್ರೇಕಿಂಗ್ ನ್ಯೂಸ್
11-09-21 12:57 pm Headline Karnataka News Network ಕ್ರೈಂ
ಮುಂಬೈ, ಸೆ.11: 32 ವರ್ಷದ ಯುವತಿಯನ್ನು ರಸ್ತೆ ಬದಿಯಲ್ಲೇ ಅತ್ಯಾಚಾರ ನಡೆಸಿ, ವಿಕೃತವಾಗಿ ಕಿರುಕುಳ ನೀಡಿದ ಘಟನೆ ಅಂಧೇರಿಯಲ್ಲಿ ಬೆಳಕಿಗೆ ಬಂದಿದ್ದು 45 ವರ್ಷದ ವ್ಯಕ್ತಿಯನ್ನು ಸಾಕಿನಾಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಧೇರಿಯ ಸಾಕಿನಾಕದ ಖೈರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು ನಸುಕಿನ ಮೂರು ಗಂಟೆ ವೇಳೆಗೆ ಪೊಲೀಸರಿಗೆ ಕರೆ ಬಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಅಲ್ಲಿ ನಿಂತಿದ್ದ ಟೆಂಪೋದಲ್ಲಿ ಪತ್ತೆಯಾಗಿದ್ದಾಳೆ. ಹೊರಗಡೆ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡು ಬಿದ್ದಿದ್ದ. ಪೊಲೀಸರು ಯುವತಿಯನ್ನು ರಾಜವಾಡಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಪರಿಶೀಲಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವಿಕೃತವಾಗಿ ಕಿರುಕುಳ ಕೊಟ್ಟು ಹಲ್ಲೆ ನಡೆಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ರೇಪ್ ಮತ್ತು ಹಲ್ಲೆ ನಡೆಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ. ಯುವತಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಘಟನೆ ನಡೆಯುವಾಗ ಸ್ಥಳದಲ್ಲಿದ್ದುದು ಕಂಡುಬಂದಿತ್ತು. ಹಲ್ಲೆ ನಡೆಸಿದ್ದು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ, ಹಲವರು ಸೇರಿ ಕೃತ್ಯ ನಡೆಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The 32-year-old woman raped and brutalised inside a stationary tempo in suburban Mumbai's Sakinaka in the early hours of Friday has died while being treated at a local hospital.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm