ಬ್ರೇಕಿಂಗ್ ನ್ಯೂಸ್
11-09-21 12:57 pm Headline Karnataka News Network ಕ್ರೈಂ
ಮುಂಬೈ, ಸೆ.11: 32 ವರ್ಷದ ಯುವತಿಯನ್ನು ರಸ್ತೆ ಬದಿಯಲ್ಲೇ ಅತ್ಯಾಚಾರ ನಡೆಸಿ, ವಿಕೃತವಾಗಿ ಕಿರುಕುಳ ನೀಡಿದ ಘಟನೆ ಅಂಧೇರಿಯಲ್ಲಿ ಬೆಳಕಿಗೆ ಬಂದಿದ್ದು 45 ವರ್ಷದ ವ್ಯಕ್ತಿಯನ್ನು ಸಾಕಿನಾಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಧೇರಿಯ ಸಾಕಿನಾಕದ ಖೈರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು ನಸುಕಿನ ಮೂರು ಗಂಟೆ ವೇಳೆಗೆ ಪೊಲೀಸರಿಗೆ ಕರೆ ಬಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಅಲ್ಲಿ ನಿಂತಿದ್ದ ಟೆಂಪೋದಲ್ಲಿ ಪತ್ತೆಯಾಗಿದ್ದಾಳೆ. ಹೊರಗಡೆ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡು ಬಿದ್ದಿದ್ದ. ಪೊಲೀಸರು ಯುವತಿಯನ್ನು ರಾಜವಾಡಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಪರಿಶೀಲಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವಿಕೃತವಾಗಿ ಕಿರುಕುಳ ಕೊಟ್ಟು ಹಲ್ಲೆ ನಡೆಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ರೇಪ್ ಮತ್ತು ಹಲ್ಲೆ ನಡೆಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ. ಯುವತಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಘಟನೆ ನಡೆಯುವಾಗ ಸ್ಥಳದಲ್ಲಿದ್ದುದು ಕಂಡುಬಂದಿತ್ತು. ಹಲ್ಲೆ ನಡೆಸಿದ್ದು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ, ಹಲವರು ಸೇರಿ ಕೃತ್ಯ ನಡೆಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The 32-year-old woman raped and brutalised inside a stationary tempo in suburban Mumbai's Sakinaka in the early hours of Friday has died while being treated at a local hospital.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am