ಬ್ರೇಕಿಂಗ್ ನ್ಯೂಸ್
11-09-21 12:57 pm Headline Karnataka News Network ಕ್ರೈಂ
ಮುಂಬೈ, ಸೆ.11: 32 ವರ್ಷದ ಯುವತಿಯನ್ನು ರಸ್ತೆ ಬದಿಯಲ್ಲೇ ಅತ್ಯಾಚಾರ ನಡೆಸಿ, ವಿಕೃತವಾಗಿ ಕಿರುಕುಳ ನೀಡಿದ ಘಟನೆ ಅಂಧೇರಿಯಲ್ಲಿ ಬೆಳಕಿಗೆ ಬಂದಿದ್ದು 45 ವರ್ಷದ ವ್ಯಕ್ತಿಯನ್ನು ಸಾಕಿನಾಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಧೇರಿಯ ಸಾಕಿನಾಕದ ಖೈರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು ನಸುಕಿನ ಮೂರು ಗಂಟೆ ವೇಳೆಗೆ ಪೊಲೀಸರಿಗೆ ಕರೆ ಬಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಅಲ್ಲಿ ನಿಂತಿದ್ದ ಟೆಂಪೋದಲ್ಲಿ ಪತ್ತೆಯಾಗಿದ್ದಾಳೆ. ಹೊರಗಡೆ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡು ಬಿದ್ದಿದ್ದ. ಪೊಲೀಸರು ಯುವತಿಯನ್ನು ರಾಜವಾಡಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಪರಿಶೀಲಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವಿಕೃತವಾಗಿ ಕಿರುಕುಳ ಕೊಟ್ಟು ಹಲ್ಲೆ ನಡೆಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ರೇಪ್ ಮತ್ತು ಹಲ್ಲೆ ನಡೆಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ. ಯುವತಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಘಟನೆ ನಡೆಯುವಾಗ ಸ್ಥಳದಲ್ಲಿದ್ದುದು ಕಂಡುಬಂದಿತ್ತು. ಹಲ್ಲೆ ನಡೆಸಿದ್ದು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ, ಹಲವರು ಸೇರಿ ಕೃತ್ಯ ನಡೆಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The 32-year-old woman raped and brutalised inside a stationary tempo in suburban Mumbai's Sakinaka in the early hours of Friday has died while being treated at a local hospital.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm