ಬ್ರೇಕಿಂಗ್ ನ್ಯೂಸ್
11-09-21 01:48 pm Headline Karnataka News Network ಕ್ರೈಂ
ಮುಂಬೈ, ಸೆ.11 : ಇಲ್ಲಿನ ಸಾಕಿ ನಾಕಾ ಪ್ರದೇಶದಲ್ಲಿ ಭೀಕರವಾಗಿ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ 33 ಗಂಟೆ ಸಾವು ಬದುಕಿನ ನಡುವೆ ಹೋರಾಡಿ ಮೃತಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಾಟ್ಕೋಪರ್ನಲ್ಲಿರುವ ರಾಜವಾಡಿ ಆಸ್ಪತ್ರೆಗೆ ಸಂತ್ರಸ್ತೆಯನ್ನು ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಿಸದೇ ಸಂತ್ರಸ್ತೆ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸಾಕಿ ನಾಕಾ ಪ್ರದೇಶದಲ್ಲಿ ಕಳೆದ ಶುಕ್ರವಾರ 34 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಶುಕ್ರವಾರ ಬೀಕರ ಅತ್ಯಾಚಾರ ಎಸಗಿದ್ದ, ಚಲಿಸುತ್ತಿದ್ದ ಟೆಂಪೊವೊಂದರಲ್ಲಿ ಈ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದರು.


ನಿರ್ಭಯಾ ಪ್ರಕರಣದಂತೆ ಈ ಪ್ರಕರಣದಲ್ಲೂ ಕ್ರೌರ್ಯದ ಪರಾಕಾಷ್ಠೆಯನ್ನು ಮೆರೆಯಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಆರೋಪಿಯು ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ಸಲಾಕೆ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾಗಿ ತಿಳಿದುಬಂದಿದೆ.
ಈ ಕೃತ್ಯವು ಒಬ್ಬ ವ್ಯಕ್ತಿಯಿಂದ ಎಸಗಲ್ಪಟ್ಟಿದೆಯೇ ಅಥವಾ ಇದು ಸಾಮೂಹಿಕ ಅತ್ಯಾಚಾರವೇ ಎಂಬುದು ತನಿಖೆಯಿಂದ ಹೊರಬರಬೇಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 307, 376, 323, ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
Read: ರಸ್ತೆ ಬದಿಯಲ್ಲೇ ಯುವತಿಯ ರೇಪ್, ಟೆಂಪೋದಲ್ಲಿ ಎಸೆದು ಪರಾರಿ ! ಅರೆ ಪ್ರಜ್ಞೆಯಲ್ಲಿದ್ದ ಯುವತಿ ರಕ್ಷಿಸಿದ ಪೊಲೀಸರು
The 32-year-old woman, who was raped and brutalized with rod, succumbed to her injuries following excessive bleeding at a civic hospital a short while ago, an official said. "It's a tragic end... She had suffered very severe internal injuries and has passed away," Shiv Sena MLC Manisha Kayande told IANS.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm