ಬ್ರೇಕಿಂಗ್ ನ್ಯೂಸ್
11-09-21 01:48 pm Headline Karnataka News Network ಕ್ರೈಂ
ಮುಂಬೈ, ಸೆ.11 : ಇಲ್ಲಿನ ಸಾಕಿ ನಾಕಾ ಪ್ರದೇಶದಲ್ಲಿ ಭೀಕರವಾಗಿ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ 33 ಗಂಟೆ ಸಾವು ಬದುಕಿನ ನಡುವೆ ಹೋರಾಡಿ ಮೃತಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಾಟ್ಕೋಪರ್ನಲ್ಲಿರುವ ರಾಜವಾಡಿ ಆಸ್ಪತ್ರೆಗೆ ಸಂತ್ರಸ್ತೆಯನ್ನು ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಿಸದೇ ಸಂತ್ರಸ್ತೆ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸಾಕಿ ನಾಕಾ ಪ್ರದೇಶದಲ್ಲಿ ಕಳೆದ ಶುಕ್ರವಾರ 34 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಶುಕ್ರವಾರ ಬೀಕರ ಅತ್ಯಾಚಾರ ಎಸಗಿದ್ದ, ಚಲಿಸುತ್ತಿದ್ದ ಟೆಂಪೊವೊಂದರಲ್ಲಿ ಈ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದರು.


ನಿರ್ಭಯಾ ಪ್ರಕರಣದಂತೆ ಈ ಪ್ರಕರಣದಲ್ಲೂ ಕ್ರೌರ್ಯದ ಪರಾಕಾಷ್ಠೆಯನ್ನು ಮೆರೆಯಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಆರೋಪಿಯು ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ಸಲಾಕೆ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾಗಿ ತಿಳಿದುಬಂದಿದೆ.
ಈ ಕೃತ್ಯವು ಒಬ್ಬ ವ್ಯಕ್ತಿಯಿಂದ ಎಸಗಲ್ಪಟ್ಟಿದೆಯೇ ಅಥವಾ ಇದು ಸಾಮೂಹಿಕ ಅತ್ಯಾಚಾರವೇ ಎಂಬುದು ತನಿಖೆಯಿಂದ ಹೊರಬರಬೇಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 307, 376, 323, ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
Read: ರಸ್ತೆ ಬದಿಯಲ್ಲೇ ಯುವತಿಯ ರೇಪ್, ಟೆಂಪೋದಲ್ಲಿ ಎಸೆದು ಪರಾರಿ ! ಅರೆ ಪ್ರಜ್ಞೆಯಲ್ಲಿದ್ದ ಯುವತಿ ರಕ್ಷಿಸಿದ ಪೊಲೀಸರು
The 32-year-old woman, who was raped and brutalized with rod, succumbed to her injuries following excessive bleeding at a civic hospital a short while ago, an official said. "It's a tragic end... She had suffered very severe internal injuries and has passed away," Shiv Sena MLC Manisha Kayande told IANS.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am