ಬ್ರೇಕಿಂಗ್ ನ್ಯೂಸ್
11-09-21 02:03 pm Mangaluru Correspondent ಕ್ರೈಂ
ಪುತ್ತೂರು, ಸೆ.11: ಉಪ್ಪಿನಂಗಡಿ ಸಮೀಪದ ಉದನೆ ಬಳಿ ನಿನ್ನೆ ಗಣೇಶೋತ್ಸವ ನಡೆಸಿದ್ದ ಗಣಪತಿ ಕಟ್ಟೆಯ ಮೇಲೆ ಕಿಡಿಗೇಡಿಗಳು ರಾತ್ರಿ ವೇಳೆ ಕಲ್ಲು ಎತ್ತಿ ಹಾಕಿ ಹಾನಿಗೈದ ಘಟನೆ ನಡೆದಿದೆ.


ಉದನೆಯ ಗಣಪತಿ ಕಟ್ಟೆಯನ್ನು ನಿನ್ನೆ ಚೌತಿ ಪ್ರಯುಕ್ತ ಸಿಂಗಾರ ಮಾಡಿ ಸರಳ ರೀತಿಯಲ್ಲಿ ಗಣಪತಿ ಪ್ರತಿಷ್ಠೆ ಮಾಡಲಾಗಿತ್ತು. ನಂತರ ಗಣಪತಿ ವಿಸರ್ಜನೆಯೂ ನಡೆದಿದ್ದು, ಕಟ್ಟೆಯನ್ನು ಸಿಂಗರಿಸಿ ಹಾಗೆಯೇ ಬಿಡಲಾಗಿತ್ತು. ಆದರೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕಟ್ಟೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಇದರಿಂದ ಕಟ್ಟೆಯ ಒಂದು ಭಾಗಕ್ಕೆ ಹಾನಿ ಉಂಟಾಗಿದ್ದು, ಸ್ಥಳೀಯರು ಗಮನಕ್ಕೆ ಬರುತ್ತಲೇ ಪೋಲಿಸರಿಗೆ ದೂರು ನೀಡಿದ್ದಾರೆ. ನೆಲ್ಯಾಡಿ ಹೊರ ಠಾಣೆ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಕಟ್ಟೆಯ ಸಮೀಪ ಮನೆಗಳು ಇಲ್ಲವಾಗಿದ್ದು, ಹಾನಿ ಘಟನೆ ಯಾರ ಗಮನಕ್ಕೂ ಬಂದಿಲ್ಲ.
Ganesha idol destroyed by miscreants in Uppinangady. Nelyadi police have reached the spot and are now investigating the case. The incident took place last night.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am