ಬ್ರೇಕಿಂಗ್ ನ್ಯೂಸ್
11-09-21 02:03 pm Mangaluru Correspondent ಕ್ರೈಂ
ಪುತ್ತೂರು, ಸೆ.11: ಉಪ್ಪಿನಂಗಡಿ ಸಮೀಪದ ಉದನೆ ಬಳಿ ನಿನ್ನೆ ಗಣೇಶೋತ್ಸವ ನಡೆಸಿದ್ದ ಗಣಪತಿ ಕಟ್ಟೆಯ ಮೇಲೆ ಕಿಡಿಗೇಡಿಗಳು ರಾತ್ರಿ ವೇಳೆ ಕಲ್ಲು ಎತ್ತಿ ಹಾಕಿ ಹಾನಿಗೈದ ಘಟನೆ ನಡೆದಿದೆ.


ಉದನೆಯ ಗಣಪತಿ ಕಟ್ಟೆಯನ್ನು ನಿನ್ನೆ ಚೌತಿ ಪ್ರಯುಕ್ತ ಸಿಂಗಾರ ಮಾಡಿ ಸರಳ ರೀತಿಯಲ್ಲಿ ಗಣಪತಿ ಪ್ರತಿಷ್ಠೆ ಮಾಡಲಾಗಿತ್ತು. ನಂತರ ಗಣಪತಿ ವಿಸರ್ಜನೆಯೂ ನಡೆದಿದ್ದು, ಕಟ್ಟೆಯನ್ನು ಸಿಂಗರಿಸಿ ಹಾಗೆಯೇ ಬಿಡಲಾಗಿತ್ತು. ಆದರೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕಟ್ಟೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಇದರಿಂದ ಕಟ್ಟೆಯ ಒಂದು ಭಾಗಕ್ಕೆ ಹಾನಿ ಉಂಟಾಗಿದ್ದು, ಸ್ಥಳೀಯರು ಗಮನಕ್ಕೆ ಬರುತ್ತಲೇ ಪೋಲಿಸರಿಗೆ ದೂರು ನೀಡಿದ್ದಾರೆ. ನೆಲ್ಯಾಡಿ ಹೊರ ಠಾಣೆ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಕಟ್ಟೆಯ ಸಮೀಪ ಮನೆಗಳು ಇಲ್ಲವಾಗಿದ್ದು, ಹಾನಿ ಘಟನೆ ಯಾರ ಗಮನಕ್ಕೂ ಬಂದಿಲ್ಲ.
Ganesha idol destroyed by miscreants in Uppinangady. Nelyadi police have reached the spot and are now investigating the case. The incident took place last night.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 08:54 pm
mangalore
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am