ಬ್ರೇಕಿಂಗ್ ನ್ಯೂಸ್
11-09-21 02:03 pm Mangaluru Correspondent ಕ್ರೈಂ
ಪುತ್ತೂರು, ಸೆ.11: ಉಪ್ಪಿನಂಗಡಿ ಸಮೀಪದ ಉದನೆ ಬಳಿ ನಿನ್ನೆ ಗಣೇಶೋತ್ಸವ ನಡೆಸಿದ್ದ ಗಣಪತಿ ಕಟ್ಟೆಯ ಮೇಲೆ ಕಿಡಿಗೇಡಿಗಳು ರಾತ್ರಿ ವೇಳೆ ಕಲ್ಲು ಎತ್ತಿ ಹಾಕಿ ಹಾನಿಗೈದ ಘಟನೆ ನಡೆದಿದೆ.
ಉದನೆಯ ಗಣಪತಿ ಕಟ್ಟೆಯನ್ನು ನಿನ್ನೆ ಚೌತಿ ಪ್ರಯುಕ್ತ ಸಿಂಗಾರ ಮಾಡಿ ಸರಳ ರೀತಿಯಲ್ಲಿ ಗಣಪತಿ ಪ್ರತಿಷ್ಠೆ ಮಾಡಲಾಗಿತ್ತು. ನಂತರ ಗಣಪತಿ ವಿಸರ್ಜನೆಯೂ ನಡೆದಿದ್ದು, ಕಟ್ಟೆಯನ್ನು ಸಿಂಗರಿಸಿ ಹಾಗೆಯೇ ಬಿಡಲಾಗಿತ್ತು. ಆದರೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕಟ್ಟೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಇದರಿಂದ ಕಟ್ಟೆಯ ಒಂದು ಭಾಗಕ್ಕೆ ಹಾನಿ ಉಂಟಾಗಿದ್ದು, ಸ್ಥಳೀಯರು ಗಮನಕ್ಕೆ ಬರುತ್ತಲೇ ಪೋಲಿಸರಿಗೆ ದೂರು ನೀಡಿದ್ದಾರೆ. ನೆಲ್ಯಾಡಿ ಹೊರ ಠಾಣೆ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಕಟ್ಟೆಯ ಸಮೀಪ ಮನೆಗಳು ಇಲ್ಲವಾಗಿದ್ದು, ಹಾನಿ ಘಟನೆ ಯಾರ ಗಮನಕ್ಕೂ ಬಂದಿಲ್ಲ.
Ganesha idol destroyed by miscreants in Uppinangady. Nelyadi police have reached the spot and are now investigating the case. The incident took place last night.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm