ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.
7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm