ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm