ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm