ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm