ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm