ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.
ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm