ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm