ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am