ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.
ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am