ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.
ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm