ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm