ಬ್ರೇಕಿಂಗ್ ನ್ಯೂಸ್
13-09-21 11:12 am Headline Karnataka News Network ಕ್ರೈಂ
Photo credits : Representational
ಯಾದಗಿರಿ, ಸೆ.13: ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ನಾಲ್ಕೈದು ಜನರು ಸೇರಿಕೊಂಡು ಮಹಿಳೆಯೊಬ್ಬರನ್ನ ಬೆತ್ತಲೆಯಾಗಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಮನ ಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ.
ಮೊನ್ನೆ ರಾತ್ರಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯ ದೃಶ್ಯವನ್ನು ದುರುಳರು ಮೊಬೈಲ್ನಲ್ಲಿ ಸೆರೆಹಿಡಿದು ವಿಕೃತಿ ಮೆರೆದಿದ್ದಾರೆ. ಯಾದಗಿರಿಯ ಚಟ್ನಳ್ಳಿ ಹಾಗೂ ಹಳಿಸಗರ ಗ್ರಾಮ - ಈ ಎರಡು ಗ್ರಾಮಗಳ ಸುತ್ತ ಮುತ್ತ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
'ನಿಮ್ಮ ಕಾಲಿಗೆ ಬೀಳ್ತೀನಿ, ನನ್ನ ಬಿಟ್ಟು ಬಿಡಿ' ಎಂದು ಮಹಿಳೆ ಗೋಳಾಡಿದರೂ ಕಲ್ಲು ಹೃದಯದ ದುರುಳರು ಆಕೆಯ ಅಂಗಾಂಗಳನ್ನು ಮುಟ್ಟಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಳೆದ ಒಂದೂವರೆ ವರ್ಷದ ಹಿಂದಿನ ಘಟನೆ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಹೇಳಿದ್ದಾರೆ. ಅಷ್ಟೇ ಅಲ್ಲ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ ಎಂದರು.
ಮಹಿಳೆಯ ಬಗ್ಗೆ ಇನ್ನೂವರೆಗೂ ಗೊತ್ತಾಗಿಲ್ಲ, ನಮ್ಮ ಸಂಪರ್ಕಕ್ಕೂ ಅವರು ಬಂದಿಲ್ಲ. ಇನ್ನು ಘಟನೆ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
Women Abused as Naked by Villagers in Yadagiri District Shahapur.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am