ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am