ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm