ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm