ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm