ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm