ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm