ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 05:02 pm
Mangalore Correspondent
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm