ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am