ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm