ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.
ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am