ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm