ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm