ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm